12:34 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು