1:21 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು