3:44 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು