1:22 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು