11:28 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು