2:49 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ

17/04/2024, 17:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 25, 26 ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಈ ಸೂಚನೆ ನೀಡಿದೆ.
ಅತಿ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಬರ್ತಿರೋದ್ರಿಂದ ಮನವಿ ಮಾಡಲಾಗಿದೆ. ಚುನಾವಣೆ ದಿನದಂದೂ ರಜೆ ನೀಡೋ ಹಿನ್ನೆಲೆ ಬುಕ್ಕಿಂಗ್ ತೆಗೆದುಕೊಳ್ಳದಂತೆ ಮನವಿ ಮಾಡಿದೆ. ಅತಿ ಹೆಚ್ಚು ಮತದಾನ ನಡೆಸೋ ಉದ್ದೇಶದಿಂದ ಬುಕ್ಕಿಂಗ್ ಕ್ಯಾನ್ಸಲ್ ಗೆ ಸೂಚನೆ ನೀಡಿದೆ.
ಜಿಲ್ಲಾಡಳಿತದಿಂದ ಹೊಂ ಸ್ಟೇ ಮಾಲೀಕರಿಗೆ ಲಿಖಿತವಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು