5:02 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ

30/03/2024, 16:38

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ – 2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಜನಪರ ಆಡಳಿತಕ್ಕೆ ಜನಮನ್ನಣೆ ಈಗಾಗಲೇ ಸಿಕ್ಕಿದ್ದು, ಕರ್ನಾಟಕದಲ್ಲೂ ಈ ಬಾರಿ ಕಮಲ‌ ಪಡೆ ಐತಿಹಾಸಿಕ ಗೆಲುವು ಸಾಧಿಸುವ ವಿಶ್ವಾಸವಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಅಣ್ಣಾ ಸಾಹೇಬ್ ಜೊಲ್ಲೆ ನುಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶ್ರೀಮಂತ ಪಾಟೀಲ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿಗಳು ಹಾಗೂ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಾಜಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಕಾಗವಾಡ ಮಂಡಲದ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ವಿಭಾಗಿಯ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಮಂಡಲ ಉಸ್ತುವಾರಿಗಳಾದ ಅಮೃತ ಕುಲಕರ್ಣಿ, ಚಿಕ್ಕೋಡಿ ಜಿಲ್ಲಾ ಪ್ರಭಾರಿಗಳಾದ ಉಜ್ವಲಾ ಬಡವನಾಚೆ, ಅಭಯ ಅರೊಕೆ ವಕೀಲರು,‌ಕಾಗವಾಡ ಬಿಜೆಪಿ ಮುಖಂಡರಾದ ಶಿವಾನಂದ ಪಾಟೀಲ ನಿಂಗಪ್ಪಾ ಖೋಕಲೆ ವಕೀಲರು, ಪ್ರಭಾಕರ ಚವ್ಹಾಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು