9:10 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಹಿರಿಯೂರಿನಲ್ಲಿ ಪೊಲೀಸ್ ಪಥ ಸಂಚಲನ

22/03/2024, 18:46

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಲಕ್ಷ್ಮೀ ನಾರಾಯಣ್ ಪಥಸಂಚಲನಕ್ಕೆ ಚಾಲನೆ ನೀಡಿದರು. ಡಿವೈಎಸ್ಪಿ ಎಸ್. ಚೈತ್ರಾ, ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಸಬ್ ಇನ್ಸ್ಪೆಕ್ಟರ್ ರವರಾದ ಮಂಜುನಾಥ್, ನಾಗರಾಜ್, ಮಹೇಶ್ ಗೌಡ, ಬಾಹುಬಲಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿ.ಆರ್.ಪಿ. ಎಫ್ ಸಿಬ್ಬಂದಿ ವರ್ಗದವರು ಪಥಸಂಚಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಥ ಸಂಚಲನ ಸಾಗಿ ಬಂದ ದಾರಿಯಲ್ಲಿ ಅಲ್ಲಲ್ಲೇ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪುಷ್ಪ ಸಿಂಚನ ಮಾಡಿ ಶುಭ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು