3:32 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: 5.65 ಕೋಟಿ ರೂ. ಮೌಲ್ಯದ 1.42 ಲಕ್ಷ ಲೀಟರ್ ಮದ್ಯ, 8.69 ಲಕ್ಷ ಮೌಲ್ಯದ 15.5 ಕೆಜಿ ಡ್ರಗ್ಸ್ ವಶ; ಒಟ್ಟು 1022 ಪ್ರಕರಣ ದಾಖಲು

18/04/2024, 21:12

ಮಂಗಳೂರು(reporterkarnataka.com): 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.17ರವರೆಗೆ ಜಿಲ್ಲೆಯಲ್ಲಿ 5,65,72,108 ರೂಪಾಯಿ ಮೌಲ್ಯದ 1,42,442 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1022 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು