6:09 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಲಾರಿ ಜೀಪ್ ನಡುವೆ ಭೀಕರ ಅಪಘಾತ ; ಮೃತರಾದವರ ಸಂಖ್ಯೆ 8 ಕ್ಕೆ ಏರಿಕೆ

12/09/2021, 22:56

ಚಿಕ್ಕಬಳ್ಳಾಪುರ(Reporterkarnataka.com)

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಲಾರಿ ಹಾಗೂ ಜೀಪಿನ ನಡುವಿನ ಭೀಕರ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಎಂಟಕ್ಕೆ ಏರಿದೆ.

ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ಇಬ್ಬರು ಅಸುನೀಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು,
ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಗಂಭೀರ ಗಾಯಾಳುಗಳು ಇಬ್ಬರು ಸಾವನ್ನಪ್ಪಿದ್ದಾರೆ.

ತಾಡಿಗೋಳ್ ಕ್ರಾಸ್ ನಿಂದ ಚಿಂತಾಮಣಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ಜೀಪ್ ಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು