11:09 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ ಅನಾಹುತ, ವಿಡಿಯೋ ವೈರಲ್!

30/01/2026, 20:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಡಾನೆ ಜೊತೆಗೆ ಶಾಲಾ ವಾಹನ ಚಾಲಕ ಹುಚ್ಚಾಟ ನಡೆಸಿದ್ದಾನೆ. ವಿಡಿಯೋ ಮಾಡುತ್ತಿದ್ದಾಗ ಕಾಡಾನೆ ಶಾಲಾ ಬಸ್ ಅನ್ನು ಅಟ್ಟಾಡಿಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಬಳಿ ಈ ಒಂದು ಘಟನೆ ನಡೆದಿದೆ.
ಮಗಳ ಕೈಯಲ್ಲಿ ಚಾಲಕ ಸುನಿಲ್ ವಿಡಿಯೋ ಮಾಡಿಸಿದ್ದಾನೆ.ಆನೆ ಹಿಮ್ಮುಖವಾಗಿ ಶಾಲಾ ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾನೆ. ಶಾಲಾ ಮಕ್ಕಳನ್ನು ಬಿಟ್ಟು ಬರುವಾಗ ಒಂಟಿ ಸಲಗ ಎದುರಾಗಿತ್ತು. ವಾಹನ ನಿಲ್ಲಿಸಿ ಸುನಿಲ್ ಮಗಳಿಗೆ ವಿಡಿಯೋ ಮಾಡುವಂತೆ ಸೂಚನೆ ನೀಡಿದ್ದಾನೆ. ಸಿದ್ದಾಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದ್ದು ಚಾಲಕನ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಡಾನೆ ರಸ್ತೆ ಬದಿಯಲ್ಲಿ ಕಂಡು ಬಂದಿರುವ ಹಿನ್ನಲೆಯಲ್ಲಿ ನಿಧಾನಕ್ಕೆ ತೆರಳಿ ವಿಡಿಯೋ ಮಾಡಿದ್ದ ಚಾಲಕನ ನಿರ್ಲಕ್ಷ್ಯಕ್ಕೆ ಬಿಜಿಎಸ್ ಶಾಲೆ ಚಾಲಕ ಸೇರಿದಂತೆ ಮುಕ್ಯೋಪಾಧ್ಯಾಯರಿಗೆ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೋಟೀಸ್ ಜಾರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು