2:11 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಣಿ: ಪೊಲೀಸ್ ವಾಹನದಲ್ಲಿ ತೆರಳಲು ನೀಡಿದ ಆದೇಶ ವಿರುದ್ಧ ಪ್ರತಿಭಟನೆ

06/10/2021, 22:02

ಲಕ್ನೋ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಕ್ನೋದ ಚೌಧುರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿ ಆರಂಭಿಸಿದ್ದಾರೆ. ಭದ್ರತಾ ಪಡೆ ಅವರನ್ನು ಸ್ವಂತ ವಾಹನದಲ್ಲಿ ಪ್ರಯಾಣಿಸಲು ಅವಕಾಶ ನೀಡದನ್ನು ಪ್ರತಿಭಟಿಸಿ ಧರಣಿ ನಡೆಸುತ್ತಿದ್ದಾರೆ.

ಹಿಂಸಾಚಾರ ನಡೆದ ಲಖೀಮ್ ಪುರಕ್ಕೆ ತೆರಳಲು ಲಕ್ನೊಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಪೊಲೀಸ್ ವಾಹನದಲ್ಲಿ ತೆರಳುವಂತೆ ಆಡಳಿತ ಸೂಚನೆ ನೀಡಿದೆ. ಆದರೆ ರಾಹುಲ್ ಅದನ್ನು ನಿರಾಕರಿಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಗಳು ಮಾನವಕೋಟೆ ನಿರ್ಮಿಸಿ ರಾಹುಲ್ ತೆರಳದಂತೆ ತಡೆದಿದ್ದಾರೆ. ಇನ್ನೊಂದು ಕಡೆ ವಿಮಾನ ನಿಲ್ದಾಣದ ಹೊರಭಾಗದಲ್ಲಿ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಲಖೀಮ್ ಪುರಕ್ಕೆ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಸರಕಾರ ಈಗಾಗಲೇ ಬಂಧಿಸಿ ಸೀತಾಪುರ ಅತಿಥಿಗೃಹದಲ್ಲಿ ಬಂಧನದಲ್ಲಿಡಲಾಗಿದೆ. ಅತಿಥಿ ಗೃಹದ ಸುತ್ತಲು ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು 48 ರಾಶಿಗಳಿಂದ ಬಂಧನದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು