2:50 PM Monday30 - March 2026
ಬ್ರೇಕಿಂಗ್ ನ್ಯೂಸ್
Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ ನಿಂದ ಮಾರಕ ಮಾಲಿನ್ಯ ಆರೋಪ: ಸ್ಥಳೀಯ ನಾಗರಿಕರಿಂದ ಪ್ರತಿಭಟನೆ; ಹಸಿರು ವಲಯ ಸ್ಥಾಪನೆಗೆ ಆಗ್ರಹ

24/01/2023, 17:22

ಸುರತ್ಕಲ್(reporter Karnataka.com): ಇಲ್ಲಿಗೆ ಸಮೀಪದ ಎಂಆರ್ ಪಿಎಲ್ ಕಂಪನಿಯಿಂದ ಮಾರಕ ಮಾಲಿನ್ಯ ಹೊರ ಸೂಸುತ್ತಿದ್ದು, ಸ್ಥಳೀಯ ಜನರ ಬದುಕು ನರಕಯಾತನೆಯಾಗಿದೆ ಎಂದು ಆರೋಪಿಸಿ ಡಿವೈಎಫ್ ಐ ಜಿಲ್ಲಾ ಘಟಕ ವತಿಯಿಂದ ಕಂಪನಿಯ ಕಾರ್ಗೋ ಗೇಟ್ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.


ಸ್ಥಳೀಯ ನಾಯಕರ ಕೂಡುವಿಕೆ ಮೂಲ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾಕಾರರು ಎಂಆರ್ ಪಿಎಲ್ ಆಡಳಿತ, ಸಂಸದ ನಳಿನ್ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್ ವಿರುದ್ಧ ಘೋಷಣೆ ಕೂಗಿದರು. ಎಂಆರ್ ಪಿಎಲ್ ಕಂಪನಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿಲ್ಲ ಎಂದು ಆರೋಪಿಸಲಾಯಿತು. ಹಸಿರು ವಲಯ ಸ್ಥಾಪನೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು. ಡಿವೈಎಫ್ ಐ ರಾಜ್ಯ ಮುಖಂಡ ಮುನೀರ್ ಕಾಟಿಪಳ್ಳ, ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮುಂತಾದವರು ಪ್ರತಿಭಟನೆಯ ನೇತೃತ್ವವ ವಹಿಸಿದ್ದರು ಹಸಿರು ವಲಯ ನಿರ್ಮಿಸದ ಕಂಪೆನಿಯ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಧರಣಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು