1:50 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ ನಿಂದ ಮಾರಕ ಮಾಲಿನ್ಯ ಆರೋಪ: ಸ್ಥಳೀಯ ನಾಗರಿಕರಿಂದ ಪ್ರತಿಭಟನೆ; ಹಸಿರು ವಲಯ ಸ್ಥಾಪನೆಗೆ ಆಗ್ರಹ

24/01/2023, 17:22

ಸುರತ್ಕಲ್(reporter Karnataka.com): ಇಲ್ಲಿಗೆ ಸಮೀಪದ ಎಂಆರ್ ಪಿಎಲ್ ಕಂಪನಿಯಿಂದ ಮಾರಕ ಮಾಲಿನ್ಯ ಹೊರ ಸೂಸುತ್ತಿದ್ದು, ಸ್ಥಳೀಯ ಜನರ ಬದುಕು ನರಕಯಾತನೆಯಾಗಿದೆ ಎಂದು ಆರೋಪಿಸಿ ಡಿವೈಎಫ್ ಐ ಜಿಲ್ಲಾ ಘಟಕ ವತಿಯಿಂದ ಕಂಪನಿಯ ಕಾರ್ಗೋ ಗೇಟ್ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.


ಸ್ಥಳೀಯ ನಾಯಕರ ಕೂಡುವಿಕೆ ಮೂಲ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾಕಾರರು ಎಂಆರ್ ಪಿಎಲ್ ಆಡಳಿತ, ಸಂಸದ ನಳಿನ್ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್ ವಿರುದ್ಧ ಘೋಷಣೆ ಕೂಗಿದರು. ಎಂಆರ್ ಪಿಎಲ್ ಕಂಪನಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿಲ್ಲ ಎಂದು ಆರೋಪಿಸಲಾಯಿತು. ಹಸಿರು ವಲಯ ಸ್ಥಾಪನೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು. ಡಿವೈಎಫ್ ಐ ರಾಜ್ಯ ಮುಖಂಡ ಮುನೀರ್ ಕಾಟಿಪಳ್ಳ, ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮುಂತಾದವರು ಪ್ರತಿಭಟನೆಯ ನೇತೃತ್ವವ ವಹಿಸಿದ್ದರು ಹಸಿರು ವಲಯ ನಿರ್ಮಿಸದ ಕಂಪೆನಿಯ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಧರಣಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು