7:03 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್ ಶಿಫ್ಟ್: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ

31/08/2023, 22:41

ಬೆಂಗಳೂರು(reporterkarnataka.com): ವಿದೇಶದಿಂದ ಆಗಮಿಸಿದ ಬೆನ್ನಲ್ಲೇ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಿ ನಿಗಾ ವಹಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು