6:27 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ

01/12/2023, 20:22

ಬಂಟ್ವಾಳ( reporterkarnataka.com): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಡಿಸೆಂಬರ್ 9ರಂದು ಕಲ್ಲಡ್ಕಕ್ಕೆ ಆಗಮಿಸಲಿದ್ದು, ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಅಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ, ಮಾಜಿ ಸಚಿವರಾದ ಕೃಷ್ಣ ಪಾಲೆಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಸುನಿಲ್ ಕುಮಾರ್, ಶಾಸಕರಾದ ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಡಾ. ಭರತ್ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು