6:07 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡ ನಾಳೆ ಮಂಗಳೂರಿಗೆ: ಗುರುಪುರ ಕೈಕಂಬದಲ್ಲಿ ಸಾರ್ವಜನಿಕ ಸಭೆ: ದೇಗುಲ, ದೈವಸ್ಥಾನಗಳ ಭೇಟಿ

30/04/2023, 13:16

ಮಂಗಳೂರು(reporterkarnataka.com): ಮಾಜಿ ಪ್ರಧಾನಿ ಎಚ್ ಡಿ. ದೇವೇಗೌಡ ಅವರು ಮೇ 1 ಸೋಮವಾರ ಮಂಗಳೂರಿಗೆ ಭೇಟಿ ನೀಡುವರು.
ಮೇ 1ರಂದು ದೇವೇಗೌಡ ಅವರು ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು.2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು.
4,00 ಗಂಟೆಗೆ ಬಲವಂಡಿ ದೈವಸ್ಥಾನ, 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡುವರು.
5.00 ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7.00 ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು