9:46 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಾಜಿ ಸಚಿವ ರಮಾನಾಥ್ ರೈ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಸೇವೆ

08/05/2021, 13:58

ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಸಂದರ್ಭ ಜನರಿಗೆ ಉಚಿತ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಎಮ್ಮೆಕೆರೆ ಸಲಾಂ ನೇತೃತ್ವದಲ್ಲಿ ರಮಾನಾಥ ರೈ ಅಭಿಮಾನಿ ಬಳಗ ಎಮ್ಮೆಕೆರೆ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ.

ಬಂಟ್ವಾಳ ಕ್ಷೇತ್ರದಲ್ಲಿ ಮಾಜಿ ಸಚಿವ ರಮಾನಾಥ ರೈ ಈ ಸೇವೆಗೆ ಚಾಲನೆ ನೀಡಿದ್ದಾರೆ.
ರಮಾನಾಥ ರೈ ಅಭಿಮಾನಿ ಬಳಗ ಅನೇಕ ವರ್ಷಗಳಿಂದ ಮಂಗಳೂರಿನಾದ್ಯಂತ ಉಚಿತ ಆಂಬುಲೆನ್ಸ್ ಸೇವೆ, ಅಗತ್ಯ ಸೇವೆಯನ್ನು ಪೂರೈಸುತ್ತಿದೆ.

ಈ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಪೂರೈಕೆ ಇದ್ದು, ತುರ್ತು ಸಂದರ್ಭದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಾಂ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು