7:09 AM Tuesday17 - June 2025
ಬ್ರೇಕಿಂಗ್ ನ್ಯೂಸ್
Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ

07/07/2021, 10:19

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು.

ಅವರು ದೇವಲಾಪುರ ಸವಿತಾ ಸಮಾಜದ ಸಮುದಾಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಫುಡ್ ಕಿಟ್ ವಿತರಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ದೇವಲಾಪುರ ಮಾಜಿ ಗ್ರಾಪಂ ಸದಸ್ಯ ಸುರೇಶ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ರವಿ ಹಾಗೂ ಕಸಬಾ ಹೋಬಳಿ ಅಧ್ಯಕ್ಷ

ಜಗದೀಶ್ ದೇವಲಾಪುರ, ಸವಿತಾ ಸಮಾಜದ ಅಧ್ಯಕ್ಷ ಗೋವಿಂದರಾಜು ಹಾಗೂ ಸವಿತಾ ಸಮಾಜದ ಮುಖಂಡರಾದ ಉಮೇಶ್ ಕುಮಾರ್ ಹಾಜರಿದ್ದರು. ಮಂಜು ಸ್ವಾಗತಿಸಿದರು. ಭರತ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು