7:25 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು