11:16 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಮಾದಕವಸ್ತು ಸೇವನೆ ಆರೋಪ: ಮಣಿಪಾಲದ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳು ಅಮಾನತು

24/02/2023, 23:05

ಉಡುಪಿ(reporterkarnataka.com): ಮಾದಕವಸ್ತು ಸೇವನೆ ಮಾಡಿರುವ ಆರೋಪದ ಮೇಲೆ ಮಣಿಪಾಲ ಮಾಹೆ ವಿದ್ಯಾಸಂಸ್ಥೆಯ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡಲಾಗಿದೆ.

ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಾಹೆ ವಿದ್ಯಾಸಂಸ್ಥೆ ಕಠಿಣ ಕ್ರಮ ಕೈಗೊಂಡಿದೆ.

ಈ ಹಿಂದೆ ಮಾದಕ ವಸ್ತು ಸೇವಿಸಿ ಸಿಕ್ಕಿಬಿದ್ದ ವಿದ್ಯಾರ್ಥಿಗಳು, ಎರಡ್ಮೂರು ದಿನಗಳಲ್ಲಿ ಜಾಮೀನಿನ ಬಿಡುಗಡೆಯಾಗಿ ಹೊರಬರುತ್ತಿದ್ದರು. ಬಳಿಕ ಮತ್ತೆ ಅದೇ ಕೃತ್ಯದಲ್ಲಿ ಭಾಗಿಯಾಗುತ್ತಿದ್ದರು. ಇದನ್ನು ತಡೆಗಟ್ಟುವ ಉದ್ದೇಶದಿಂದ ಮಾಹೆ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಸಮಾಲೋಚನೆ ನಡೆಸಿ, ಅಮಾನತು ಮಾಡುವ ದಿಟ್ಟ ನಿರ್ಧಾರವನ್ನು ಕೈಗೊಂಡಿತ್ತು. ಅದರಂತೆ ಇದೀಗ 42 ವಿದ್ಯಾರ್ಥಿಗಳು ಒಂದು ತಿಂಗಳ ಮಟ್ಟಿಗೆ ಅಮಾನತು ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು