6:39 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಾದಕ ವಸ್ತು ಮಾರಾಟ: ಅಥಣಿ ಪೊಲೀಸರಿಂದ ಆರೋಪಿಯ ಬಂಧನ: 1 ಕೆಜಿ 450 ಗ್ರಾಂ ಗಾಂಜಾ ವಶ

07/02/2023, 21:49

ರಾಹುಲ್ ಅಥಣಿ ಬೆಳಗಾವಿ

info.reporterarnataka@gmail.com

ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಥಣಿ ತಾಲೂಕಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಷಯವನ್ನು ತಿಳಿದು ಅಥಣಿ ಪೊಲೀಸರು ಎಸ್ ಪಿ, ಡಿವೈಎಸ್ಪಿ ಹಾಗೂ ಸಿಪಿಐ ಅವರ ಮಾರ್ಗದರ್ಶನದಂತೆ ಪಿಎಸ್ ಐ ಮುಕ್ರಿಯವರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ. ಎಸ್. ಐ. ಅರೆರ, ರಮೇಶ ಹಾದಿಮನಿ, ಶ್ರೀಧರ ಭಾಂಗಿ, ಭೀಮಶಿ ಮನ್ನಾಪೂರ ಸಿಬ್ಬಂದಿಗಳ ತಂಡ ರಚಿಸಿ ತೀವ್ರ ಕಾರ್ಯಾಚರಣೆ ನಡೆಸುವ ಮೂಲಕ ವಸಂತ ರಾಮಪ್ಪ ಹುಲ್ಯಾಳ (38) ಎಂಬಾತನನ್ನು ಬಂಧಿಸಿ, ಆತನಿಂದ 1 ಕೆಜಿ 450 ಗ್ರಾಂ ಗಾಂಜಾ ಹಾಗೂ ಆರೋಪಿತನಿಂದ 450 ರೂ. ವಶ ಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು