1:43 AM Tuesday2 - July 2024
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು