10:45 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು