3:20 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು