4:49 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು