4:50 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು