3:34 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ

30/06/2024, 18:25

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯಿಂದ ಯಾವಾಗ ಅವಘಡ ಆಗುತ್ತದೆ ಎಂಬುದು ನಮಗೆ ಗೊತಿಲ್ಲ. ಅದು ದೇವರ ಕೈಯಲ್ಲಿರುವುದು. ಅದರಿಂದ ಜಾಗರೂಕತೆಯಿಂದ ನಾವೆಲ್ಲರೂ ಇರಬೇಕು. ಆ ಕುಟುಂಬ ದುಃಖದಲ್ಲಿ ಇಡೀ ನಮ್ಮ ಊರೇ ಜಾತಿ -ಧರ್ಮ ಬಿಟ್ಟು ಜೊತೆ ನಿಂತಿದೆ. ಅದಕ್ಕೆ ನಾನು ಅಭಿನಂದಿಸುತ್ತೇನೆ. ಸರಕಾರದ ವತಿಯಿಂದ ಏನು ಪರಿಹಾರ ದೊರೆಯಬೇಕು ಅದನ್ನು ನಾನು ತೆಗೆಸಿ ಕೊಟ್ಟಿದ್ದೇನೆ. ಅವರಿಗೆ ಎಷ್ಟ ಪರಿಹಾರ ಸರಕಾರ ಕೊಟ್ಟರೂ ಅವರ ದುಃಖಕ್ಕೆ ಸ್ಪಂದಿಸಲು ಸಾಧ್ಯವಿಲ್ಲ. ಅವರ ಸಹಾಯಕ್ಕೆ ನಾವು ನಿಲ್ಲಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು