12:14 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮಡಿಕೇರಿ: ಭಾರಿ ಮಳೆಯ ಹಿನ್ನೆಲೆಯಲ್ಲಿ  2ನೇ ಮೊಣ್ಣಂಗೇರಿ, ರಾಮಕೊಲ್ಲಿಯ ಹಲವು ಕುಟುಂಬಗಳ ಸ್ಥಳಾಂತರ

08/08/2022, 12:01

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ‌ ಮುಂದುವರಿದ ಧಾರಾಕಾರ‌ ಮಳೆ ಹಿನ್ನೆಲೆಯಲ್ಲಿ 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಅಪಾಯದಲ್ಲಿರುವ ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ.

2ನೇ ಮೊಣ್ಣಂಗೇರಿ, ರಾಮಕೊಲ್ಲಿಯ 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ ಮಾಡಲಾಗಿದ್ದು,ಮಡಿಕೇರಿ ‌ರೆಡ್ ಕ್ರಾಸ್ ಸೊಸೈಟಿಯ ಕಾಳಜಿ ಕೇಂದ್ರದಲ್ಲಿ 70 ಕ್ಕೂ ಹೆಚ್ಚು ಸಂತ್ರಸ್ತರಿಗೆ ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು