2:54 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

03/10/2025, 14:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತಿಯ ತೀರ್ಪುಗಾರರು ಅಂತಿಮ ವಿಜೇತರ ಪಟ್ಟಿ ಬಿಡುಗಡೆ ಗೊಳಿಸಿದೆ.



ಶ್ರೀ ಕೋಟೆ ಗಣಪತಿ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳಿಗೆ ಸಮವಾಗಿ ಪ್ರಥಮ ಸ್ಥಾನ. ಶ್ರೀ ಕಂಚಿ ಕಾಮಾಕ್ಷಿ ದೇವಾಲಯಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಾಮ್ಮ ದೇವಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಗಾಂಧಿ ಮೈದಾನ ವೇದಿಕೆಯಲ್ಲಿ ಅಂತಿಮ ತೀರ್ಪು ಪ್ರಕಾತಿಸುತ್ತಿದ್ದಂತೆ ಆಯಾ ದೇವಾಲಯ ಸಮಿತಿಯವರು ಅಂಕ ನೀಡಿದರಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿ ಪ್ರಮಾಣ ಪತ್ರಗಳ್ಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಅನಿವಾರ್ಯ ಎದುರಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು