1:46 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

03/10/2025, 14:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmai.com

ಕಳೆದ ರಾತ್ರಿ ಮಂಜಿನನಗರಿ ಮಡಿಕೇರಿಯಲ್ಲಿ ದೈವ ಲೋಕ ಸೃಷ್ಟಿಮಾಡಿದ್ದ ದಶಮoಟಪಗಳು ನಗರ ಪ್ರದಕ್ಷಿಣೆ ಜೊತೆ ಪ್ರದರ್ಶನ ಮುಗಿಸಿದ್ದು ಸ್ವಸ್ಥಾನಕ್ಕೆ ಮರಳಿದೆ. ನಿಗದಿತ ಸ್ಥಳದಲ್ಲಿ ನೀಡಿದ ಪ್ರದರ್ಶನ ಅನುಗುಣವಾಗಿ ದಶಮoಟಪಗಳ ಸಮಿತಿಯ ತೀರ್ಪುಗಾರರು ಅಂತಿಮ ವಿಜೇತರ ಪಟ್ಟಿ ಬಿಡುಗಡೆ ಗೊಳಿಸಿದೆ.



ಶ್ರೀ ಕೋಟೆ ಗಣಪತಿ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳಿಗೆ ಸಮವಾಗಿ ಪ್ರಥಮ ಸ್ಥಾನ. ಶ್ರೀ ಕಂಚಿ ಕಾಮಾಕ್ಷಿ ದೇವಾಲಯಕ್ಕೆ ದ್ವಿತೀಯ ಹಾಗೂ ಶ್ರೀ ದಂಡಿನ ಮಾರಿಯಾಮ್ಮ ದೇವಾಲಯಕ್ಕೆ ತೃತೀಯ ಸ್ಥಾನ ನೀಡಲಾಗಿದೆ. ಗಾಂಧಿ ಮೈದಾನ ವೇದಿಕೆಯಲ್ಲಿ ಅಂತಿಮ ತೀರ್ಪು ಪ್ರಕಾತಿಸುತ್ತಿದ್ದಂತೆ ಆಯಾ ದೇವಾಲಯ ಸಮಿತಿಯವರು ಅಂಕ ನೀಡಿದರಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿ ಪ್ರಮಾಣ ಪತ್ರಗಳ್ಳನ್ನು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಅನಿವಾರ್ಯ ಎದುರಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು