8:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Madikeri | ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಭಾರಿ ವಾಹನ ಸಂಚಾರ:12 ಲಾರಿಗಳು ವಶ

14/07/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಳೆಯಿಂದ ಭೂಕುಸಿತ ಸಾಧ್ಯತೆ ಹಿನ್ನಲೆ ಮುಂಜಾಗ್ರತ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶ ಉಲ್ಲoಘಿಸಿ ರಾತ್ರಿ ವೇಳೆಯಲ್ಲಿ ಮಡಿಕೇರಿಗೆ ಆಗಮಿಸಿದ ಲಾರಿಗಳನ್ನು ಪೊಲೀಸರು, ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.
ಜುಲೈ 6 ರಿಂದ ಆಗಸ್ಟ್ 5ರ ವರೆಗೆ ಭಾರಿ ವಾಹನಗಳ ನೋಂದಣಿ ತೂಕ 18,500 ಕೆಜಿ ಗಿಂತ ಹೆಚ್ಚಿನ ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ವೆಂಕಟ ರಾಜ್ ಆದೇಶ ಹೊರಡಿಸಿದ್ದಾರೂ ಮಡಿಕೇರಿ ಮಾರ್ಗವಾಗಿ ಮಂಗಳೂರು ಹಾಸನ, ಮೈಸೂರು ಭಾಗಕ್ಕೆ ತೆರಳುತ್ತಿದ್ದ 12 ವಾಹನಗಳ ಮೇಲೆ ಕ್ರಮ ಉಂಟಾಗಿದೆ.ಚೆಕ್ ಪೋಸ್ಟ್ ಗಳಲ್ಲಿ ಜಿಲ್ಲಾಡಳಿತ ಆದೇಶದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಆದ್ರೂ ಕೆಲವು ಲಾರಿ ಗಳು ಹೆದ್ದಾರಿ ಪ್ರವೇಶ ಮಾಡುತ್ತಿರುವ ಬಗ್ಗೆ ಸೂಕ್ತ ಕ್ರಮಕ್ಕೆ ಜಿಲ್ಲಾಡಳಿತ ಅದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು