7:17 AM Friday5 - September 2025
ಬ್ರೇಕಿಂಗ್ ನ್ಯೂಸ್
ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ…

ಇತ್ತೀಚಿನ ಸುದ್ದಿ

Madikeri | ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಭಾರಿ ವಾಹನ ಸಂಚಾರ:12 ಲಾರಿಗಳು ವಶ

14/07/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಳೆಯಿಂದ ಭೂಕುಸಿತ ಸಾಧ್ಯತೆ ಹಿನ್ನಲೆ ಮುಂಜಾಗ್ರತ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶ ಉಲ್ಲoಘಿಸಿ ರಾತ್ರಿ ವೇಳೆಯಲ್ಲಿ ಮಡಿಕೇರಿಗೆ ಆಗಮಿಸಿದ ಲಾರಿಗಳನ್ನು ಪೊಲೀಸರು, ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.
ಜುಲೈ 6 ರಿಂದ ಆಗಸ್ಟ್ 5ರ ವರೆಗೆ ಭಾರಿ ವಾಹನಗಳ ನೋಂದಣಿ ತೂಕ 18,500 ಕೆಜಿ ಗಿಂತ ಹೆಚ್ಚಿನ ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ವೆಂಕಟ ರಾಜ್ ಆದೇಶ ಹೊರಡಿಸಿದ್ದಾರೂ ಮಡಿಕೇರಿ ಮಾರ್ಗವಾಗಿ ಮಂಗಳೂರು ಹಾಸನ, ಮೈಸೂರು ಭಾಗಕ್ಕೆ ತೆರಳುತ್ತಿದ್ದ 12 ವಾಹನಗಳ ಮೇಲೆ ಕ್ರಮ ಉಂಟಾಗಿದೆ.ಚೆಕ್ ಪೋಸ್ಟ್ ಗಳಲ್ಲಿ ಜಿಲ್ಲಾಡಳಿತ ಆದೇಶದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಆದ್ರೂ ಕೆಲವು ಲಾರಿ ಗಳು ಹೆದ್ದಾರಿ ಪ್ರವೇಶ ಮಾಡುತ್ತಿರುವ ಬಗ್ಗೆ ಸೂಕ್ತ ಕ್ರಮಕ್ಕೆ ಜಿಲ್ಲಾಡಳಿತ ಅದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು