5:30 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Madikeri | ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಭಾರಿ ವಾಹನ ಸಂಚಾರ:12 ಲಾರಿಗಳು ವಶ

14/07/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಳೆಯಿಂದ ಭೂಕುಸಿತ ಸಾಧ್ಯತೆ ಹಿನ್ನಲೆ ಮುಂಜಾಗ್ರತ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶ ಉಲ್ಲoಘಿಸಿ ರಾತ್ರಿ ವೇಳೆಯಲ್ಲಿ ಮಡಿಕೇರಿಗೆ ಆಗಮಿಸಿದ ಲಾರಿಗಳನ್ನು ಪೊಲೀಸರು, ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.
ಜುಲೈ 6 ರಿಂದ ಆಗಸ್ಟ್ 5ರ ವರೆಗೆ ಭಾರಿ ವಾಹನಗಳ ನೋಂದಣಿ ತೂಕ 18,500 ಕೆಜಿ ಗಿಂತ ಹೆಚ್ಚಿನ ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ವೆಂಕಟ ರಾಜ್ ಆದೇಶ ಹೊರಡಿಸಿದ್ದಾರೂ ಮಡಿಕೇರಿ ಮಾರ್ಗವಾಗಿ ಮಂಗಳೂರು ಹಾಸನ, ಮೈಸೂರು ಭಾಗಕ್ಕೆ ತೆರಳುತ್ತಿದ್ದ 12 ವಾಹನಗಳ ಮೇಲೆ ಕ್ರಮ ಉಂಟಾಗಿದೆ.ಚೆಕ್ ಪೋಸ್ಟ್ ಗಳಲ್ಲಿ ಜಿಲ್ಲಾಡಳಿತ ಆದೇಶದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಆದ್ರೂ ಕೆಲವು ಲಾರಿ ಗಳು ಹೆದ್ದಾರಿ ಪ್ರವೇಶ ಮಾಡುತ್ತಿರುವ ಬಗ್ಗೆ ಸೂಕ್ತ ಕ್ರಮಕ್ಕೆ ಜಿಲ್ಲಾಡಳಿತ ಅದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು