10:24 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣ: ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವು

03/06/2026, 12:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಜೈಲಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಖೈದಿ ಚಿಕಿತ್ಸೆ ಫಲಿಸದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಾಯಾಳು ಹೇಮಂತ್ ಮಂಗಳವಾರ ರಾತ್ರಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಶ್ರೀಮಂಗಲದ ರವಿ ಹಾಗೂ ಇಂದ್ರಾವತಿ ದಂಪತಿಯ ಏಕೈಕ ಪುತ್ರ.
ಈತನೂ ಸೇರಿದಂತೆ ತಂದೆ ತಾಯಿ,ಮಾವನನ್ನು ಪ್ರಕರಣವೊಂದರಲ್ಲಿ ಕೊಲೆಗೈದಿರುವ ರಾಜೇಶನ ಸಹೋದರ ಗಣೇಶ್ ನೀಡಿರುವ ದೂರಿನ ಮೇಲೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಂಗ ಪೊಲೀಸರಿಗೆ ಒಪ್ಪಿಸಿದ್ದರು.
ಆ ಸಂದರ್ಭ ಹಲ್ಲೆ ನಡೆದಿತ್ತು. ಈ ಕುಟುಂಬಕ್ಕೆ ಸೇರಿದ ಮನೆಯನ್ನು ಯಾರೋ ದುಷ್ಕರ್ಮಿಗಳು ವರ್ಷದ ಹಿಂದೆ ಸುಟ್ಟು ಹಾಕಿದ್ದರು.
ಅಲ್ಲದೆ ತಾತನ ಕಾಲದಿಂದಲೂ ಇವರ ಸ್ವಾನುಭಾವದಲ್ಲಿದ್ದ ಕಾಫಿ ತೋಟವನ್ನು ತಮ್ಮದೆಂದು ಕೆಲವರು ಇವರ ಮೇಲೆ ಪಿತೂರಿ ನಡೆಸಿ ಕೊಲೆ ಯತ್ನ ನಡೆಸಲಾಗಿತ್ತು. ಈ ಬಗ್ಗೆ ಶ್ರೀಮಂಗಲ ಪೊಲಿಸರು ಗಣೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು