7:55 PM Thursday20 - November 2025
ಬ್ರೇಕಿಂಗ್ ನ್ಯೂಸ್
ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:…

ಇತ್ತೀಚಿನ ಸುದ್ದಿ

ಮಡಿಕೇರಿ: ಜೆಸಿಬಿ ತಂದು ಮನೆ ಒಡೆಯಲು ಮುಂದಾದ ನಗರಸಭೆ; ಮನೆ ಗ್ಯಾಸ್ ಆನ್ ಮಾಡಿ ಆತ್ಮಹತ್ಯೆ ಬೆದರಿಕೆಯೊಡ್ಡಿದ ಕುಟುಂಬ

22/03/2022, 09:50

ಮಡಿಕೇರಿ(reporterkarnataka.com): ಮಡಿಕೇರಿ‌ ನಗರದಲ್ಲಿ ಕಲಾವಿದನ ಕುಟುಂಬದಿಂದ ಆತ್ಮಹತ್ಯೆ ಹೈಡ್ರಾಮಾ‌ ನಡೆದಿದೆ. ಮನೆಯ ಗ್ಯಾಸ್ ಸಿಲಿಂಡರ್ ಆನ್ ಮಾಡಿ ಸಾಮೂಹಿಕ ಆತ್ಮಹತ್ಯೆ‌ ಮಾಡಿಕೊಳ್ಳುವುದಾಗಿ ಕುಟುಂಬ ಬೆದರಿಕೆ ಹಾಕಿದೆ.

ಚಿತ್ರ ಕಲಾವಿದ ಸಂದೀಪ್ ವಿರುದ್ಧ ಅಕ್ರಮ‌ ಮನೆ ನಿರ್ಮಾಣದ ಆರೋಪ ಇದ್ದು, ನಗರಸಭೆ ಜಾಗದಲ್ಲಿ ಅಕ್ರಮ‌ ಮನೆ ನಿರ್ಮಾಣ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅಕ್ರಮ‌ ಸಕ್ರಮದ ಅಡಿಯಲ್ಲಿ ಮನೆ ಸಕ್ರಮಕ್ಕೆ ಅರ್ಜಿ ಹಾಕಿದ್ದು, ಸಂದೀಪ್ ಇಂದು ಫೇಸ್ ಬುಕ್ ನಲ್ಲಿ ವ್ಯಂಗ್ಯ ಚಿತ್ರ ಪ್ರಕಟಿಸಿದ್ದರು.

ಸಂದೀಪ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಸಭೆ ಆಯುಕ್ತ ರಾಮದಾಸ್ ಜೆಸಿಬಿ ತಂದು ಮನೆ ಒಡೆಯಲು ಮುಂದಾಗಿದ್ದರು.

ಮನೆ ಒಡೆಯಲು ಮುಂದಾದಾಗ ಸಂದೀಪ್ ಕುಟುಂಬ ಆತ್ಮಹತ್ಯೆ ಬೆದರಿಕೆ ಹಾಕಿದ್ದು, ಮನೆ ಗ್ಯಾಸ್ ಆನ್ ಮಾಡಿ ಬೆಂಕಿಪೆಟ್ಟಿಗೆ ಹಿಡಿದು ಬೆದರಿಕೆಯೊಡ್ಡಿದ್ದಾರೆ‌. ಮಡಿಕೇರಿ ನಗರದ ಚೈನ್‌ಗೇಟ್ ಬಳಿ‌ ಘಟನೆ‌ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು