8:05 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು