12:08 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು