11:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು