11:34 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಮಡಿಕೇರಿ ನಗರಸಭೆ ನಿರ್ಲಕ್ಷ್ಯ: ತೆರೆದ ಶೌಚಾಲಯ ಗುಂಡಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದಿಂದ ರಕ್ಷಣೆ

12/11/2025, 21:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರಸಭೆಯ ದಿವ್ಯ ನಿರ್ಲಕ್ಷದಿಂದ ನಗರದ ಗಾಂಧಿ ಮೈದಾನದ ಮುಂಭಾಗದಲ್ಲಿ ದಸರಾ ಸಮಯದಲ್ಲಿ ತೆಗೆದಂತಹ ತಾತ್ಕಾಲಿಕ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆ ಬಿಟ್ಟಿದ್ದು ಇಂದು ಅ ಗುಂಡಿಗೆ ಹೋರಿಯೋದು ಬಿದ್ದಿದ್ದು ಅದನ್ನು ಅಗ್ನಿಶಾಮಕ ದಳದವರು ಮೇಲೆತ್ತಲಾಗಿದೆ. ಹಲವು ಗಂಟೆಗಳಿಂದ ಗುಂಡಿಗೆ ಬಿದ್ದು ಮೇಲೆ ಬರಲಾಗದೆ ಪರದಾಡುತ್ತಿದ್ದ ಹೋರಿಯ ಸಂಕಷ್ಟ ಕಂಡು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ ಬಳಿಕ ಸ್ಥಳಕ್ಕೆ ಆಗಮಿಸಿ ಹೋರಿಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
ಕೂಡಲೇ ಮಡಿಕೇರಿ ನಗರಸಭೆ ಈ ಗುಂಡಿಯನ್ನು ಮುಚ್ಚಿಸಿ ಮುಂದಿನ ದಿನಗಳಲ್ಲಿ ಪ್ರಾಣಿಗಳು ಹಾಗೂ ಇಲ್ಲಿ ಶಾಲೆ ಇರುವುದರಿಂದ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಸಂಬಂಧ ಪಟ್ಟವರಲ್ಲಿ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು