10:28 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಡಿಕೇರಿ ನಗರಸಭೆ ನಿರ್ಲಕ್ಷ್ಯ: ತೆರೆದ ಶೌಚಾಲಯ ಗುಂಡಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದಿಂದ ರಕ್ಷಣೆ

12/11/2025, 21:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರಸಭೆಯ ದಿವ್ಯ ನಿರ್ಲಕ್ಷದಿಂದ ನಗರದ ಗಾಂಧಿ ಮೈದಾನದ ಮುಂಭಾಗದಲ್ಲಿ ದಸರಾ ಸಮಯದಲ್ಲಿ ತೆಗೆದಂತಹ ತಾತ್ಕಾಲಿಕ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆ ಬಿಟ್ಟಿದ್ದು ಇಂದು ಅ ಗುಂಡಿಗೆ ಹೋರಿಯೋದು ಬಿದ್ದಿದ್ದು ಅದನ್ನು ಅಗ್ನಿಶಾಮಕ ದಳದವರು ಮೇಲೆತ್ತಲಾಗಿದೆ. ಹಲವು ಗಂಟೆಗಳಿಂದ ಗುಂಡಿಗೆ ಬಿದ್ದು ಮೇಲೆ ಬರಲಾಗದೆ ಪರದಾಡುತ್ತಿದ್ದ ಹೋರಿಯ ಸಂಕಷ್ಟ ಕಂಡು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ ಬಳಿಕ ಸ್ಥಳಕ್ಕೆ ಆಗಮಿಸಿ ಹೋರಿಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
ಕೂಡಲೇ ಮಡಿಕೇರಿ ನಗರಸಭೆ ಈ ಗುಂಡಿಯನ್ನು ಮುಚ್ಚಿಸಿ ಮುಂದಿನ ದಿನಗಳಲ್ಲಿ ಪ್ರಾಣಿಗಳು ಹಾಗೂ ಇಲ್ಲಿ ಶಾಲೆ ಇರುವುದರಿಂದ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಸಂಬಂಧ ಪಟ್ಟವರಲ್ಲಿ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು