3:52 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಡಿಕೇರಿ ನಗರಸಭೆ ನಿರ್ಲಕ್ಷ್ಯ: ತೆರೆದ ಶೌಚಾಲಯ ಗುಂಡಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದಿಂದ ರಕ್ಷಣೆ

12/11/2025, 21:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನಗರಸಭೆಯ ದಿವ್ಯ ನಿರ್ಲಕ್ಷದಿಂದ ನಗರದ ಗಾಂಧಿ ಮೈದಾನದ ಮುಂಭಾಗದಲ್ಲಿ ದಸರಾ ಸಮಯದಲ್ಲಿ ತೆಗೆದಂತಹ ತಾತ್ಕಾಲಿಕ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆ ಬಿಟ್ಟಿದ್ದು ಇಂದು ಅ ಗುಂಡಿಗೆ ಹೋರಿಯೋದು ಬಿದ್ದಿದ್ದು ಅದನ್ನು ಅಗ್ನಿಶಾಮಕ ದಳದವರು ಮೇಲೆತ್ತಲಾಗಿದೆ. ಹಲವು ಗಂಟೆಗಳಿಂದ ಗುಂಡಿಗೆ ಬಿದ್ದು ಮೇಲೆ ಬರಲಾಗದೆ ಪರದಾಡುತ್ತಿದ್ದ ಹೋರಿಯ ಸಂಕಷ್ಟ ಕಂಡು ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ ಬಳಿಕ ಸ್ಥಳಕ್ಕೆ ಆಗಮಿಸಿ ಹೋರಿಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
ಕೂಡಲೇ ಮಡಿಕೇರಿ ನಗರಸಭೆ ಈ ಗುಂಡಿಯನ್ನು ಮುಚ್ಚಿಸಿ ಮುಂದಿನ ದಿನಗಳಲ್ಲಿ ಪ್ರಾಣಿಗಳು ಹಾಗೂ ಇಲ್ಲಿ ಶಾಲೆ ಇರುವುದರಿಂದ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಸಂಬಂಧ ಪಟ್ಟವರಲ್ಲಿ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು