2:29 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಡಿಕೇರಿ- ಸಂಪಾಜೆ ರಸ್ತೆ ಬಿರುಕು: ಶಿರಾಡಿ ಘಾಟ್ ನಲ್ಲಿ ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ

04/08/2022, 23:20

ಮಂಗಳೂರು(reporterkarnataka.com): ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ- ಸಂಪಾಜೆ ನಡುವಿನ ಕೊಯಿನಾಡು ಸಮೀಪ ರಸ್ತೆ ಬಿರುಕು ಬಿಟ್ಟದ್ದು ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಉಳಿದಂತೆ ಇತರೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 75 (ರಾ.ಹೆ. 49) ರ ಶಿರಾಡಿ ಘಾಟ್ ನಲ್ಲಿ ಪರ್ಯಾಯ ಸಂಚಾರಕ್ಕೆ ಸಾರ್ವಜನಿಕ ಸಂಚಾರಿಸುವ ಖಾಸಗಿ ಮತ್ತು ಸರ್ಕಾರಿ ಬಸ್ತುಗಳು ಬೆಂಗಳೂರು-ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಾಲ್ ವರೆಗಿನ ಭಾಗದಲ್ಲಿ ಸಂಜೆ 5 ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಂಜೆ 5ರಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಬಾರಿ, ಡೀಮ್ ಪ್ಲಸ್ ಸ್ಟೀಪ‌, ನಾನ್ ಎಸಿ, ಸರ್ಕಾರಿ ಬಸ್ಸುಗಳು, ರಾಜಹಂಸ ಐರಾವತ ಸೀಪರ್, ಸ್ಪ್ಯಾನಿಯಾ ಮತ್ತು ಮಟ್ಟ ಆಕ್ವೆಲ್ ಬಸ್ ಗಳು ಮತ್ತು ತುರ್ತು ವಾಹನಗಳು ಸಂಚರಿಸಬಹುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು