8:28 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಡಿಕೇರಿ- ಸಂಪಾಜೆ ರಸ್ತೆ ಬಿರುಕು: ಶಿರಾಡಿ ಘಾಟ್ ನಲ್ಲಿ ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ

04/08/2022, 23:20

ಮಂಗಳೂರು(reporterkarnataka.com): ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ- ಸಂಪಾಜೆ ನಡುವಿನ ಕೊಯಿನಾಡು ಸಮೀಪ ರಸ್ತೆ ಬಿರುಕು ಬಿಟ್ಟದ್ದು ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಉಳಿದಂತೆ ಇತರೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 75 (ರಾ.ಹೆ. 49) ರ ಶಿರಾಡಿ ಘಾಟ್ ನಲ್ಲಿ ಪರ್ಯಾಯ ಸಂಚಾರಕ್ಕೆ ಸಾರ್ವಜನಿಕ ಸಂಚಾರಿಸುವ ಖಾಸಗಿ ಮತ್ತು ಸರ್ಕಾರಿ ಬಸ್ತುಗಳು ಬೆಂಗಳೂರು-ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಾಲ್ ವರೆಗಿನ ಭಾಗದಲ್ಲಿ ಸಂಜೆ 5 ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಂಜೆ 5ರಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಬಾರಿ, ಡೀಮ್ ಪ್ಲಸ್ ಸ್ಟೀಪ‌, ನಾನ್ ಎಸಿ, ಸರ್ಕಾರಿ ಬಸ್ಸುಗಳು, ರಾಜಹಂಸ ಐರಾವತ ಸೀಪರ್, ಸ್ಪ್ಯಾನಿಯಾ ಮತ್ತು ಮಟ್ಟ ಆಕ್ವೆಲ್ ಬಸ್ ಗಳು ಮತ್ತು ತುರ್ತು ವಾಹನಗಳು ಸಂಚರಿಸಬಹುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು