8:22 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಡಿಕೇರಿ | ತೋಟದಲ್ಲಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ; ಇನ್ನಿಬ್ಬರು ಗಂಭೀರ

29/07/2026, 19:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿರುವ ಟಾಟಾ ಕಾಫಿ ತೋಟದಲ್ಲಿ ಇಂದು ಮಧ್ಯಾಹ್ನ ನಡೆದ ಘಟನೆ
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮರವೊಂದು ಬಿದ್ದ ಪರಿಣಾಮ ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪರ್ಬಿನಾ ಖಾತುನ್‌ (29) ಹಾಗೂ ಅಲೆಮನ್‌ (48) ಮೃತ ದುರ್ದೈವಿಗಳು.
ಈ ಅಪಘಾತದಲ್ಲಿ ಮತ್ತೋರ್ವ ಮಹಿಳೆ ಹಾಗೂ ಓರ್ವ ಪುರುಷ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆ ಮಡಿಕೇರಿ ಆಸ್ಪತ್ರೆಗೆ ದಾಖಲು
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು