3:20 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಮದಿರಂಗಿ ಮಾಸುವ ಮುನ್ನವೇ ನವ ವಿವಾಹಿತೆ ಆತ್ಮಹತ್ಯೆ: ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ್ದ ವಧು!

24/05/2022, 12:04

ಮಡಿಕೇರಿ(reporterkarnataka.com): ಒಂದು ತಿಂಗಳ ಹಿಂದೆಯಷ್ಟೇ ಹಸೆಮಣೆ ಏರಿದ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಚೈತ್ರಾ(25) ಎಂದು ಗುರುತಿಸಲಾಗಿದೆ. ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಹೊದ್ದೂರು ಗ್ರಾಮದ ಯುವಕನೊಂದಿಗೆ ಮದುವೆ ನಡೆದಿತ್ತು. ಕೆಲವು ದಿನಗಳ ಹಿಂದೆ ಯುವತಿ ತೂಬನಕೊಲ್ಲಿಯ ಲೈನ್ ಮನೆಯಲ್ಲಿರುವ ತಾಯಿ ಮನೆಗೆ ಬಂದಿದ್ದು, ಸೋಮವಾರ ಮನೆಯಲ್ಲಿ ಯಾರೂ‌ ಇಲ್ಲದ ಸಮಯದಲ್ಲಿ ಮನೆಯೊಳಗೆ ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ

ಸ್ಥಳಕ್ಕೆ ಸಿದ್ದಾಪುರ ಪೊಲೀಸರು‌ ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ‌ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು