12:55 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್

19/05/2021, 18:01

ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತು.

ಕದ್ರಿಯ ಜಿಮ್ಮಿ ಸೂಪರ್ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ವೈದ್ಯರು ಸೂಪರ್ ಮಾರ್ಕೆಟ್ ಸಿಬ್ಬಂದಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ಮಾರ್ಗಸೂಚಿಯನ್ನು ಡಾ. ಕಕ್ಕಿಲ್ಲಾಯ ಅವರು ಉಲ್ಲಂಘಿಸಿದ್ದಾರೆ. ಕ್ರಮ ಕೈಗೊಳ್ಳಿ ಎಂದು ದೂರಿನಲ್ಲಿ ತಿಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು