6:58 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ 

31/05/2021, 19:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ 

ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ  ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ.

ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್, ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು 12 ಮಂದಿ ಸೋಂಕಿತರು ಮಸ್ಕಿಯ ಕೋವಿಡ್ ಸೆಂಟರ್ ಗೆ ಕಳುಹಿಸಿದ್ದಾರೆ.

ಹಿರೆದಿನ್ನಿ ಕ್ಯಾಂಪನ್ನು ಪೂರ್ತಿ ಸೀಲ್ ಡೌನ್ ಮಾಡಲಾಗಿದೆ. ಯಾರು ಒಳಗಡೆ ಹೋಗುವಂತಿಲ್ಲ ಯಾರು ಹೊರಗಡೆ ಬರುವಂತಿಲ್ಲ. ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಲಿಂಗಪ್ಪ ಹೊಸಗೌಡರ್, ಕಾರ್ಯದರ್ಶಿ ಶರಣಯ್ಯ ಸ್ವಾಮಿ ತೋಳದಿನ್ನಿ ಸೇರಿದಂತೆ ತಾಲೂಕು ಆಡಳಿತ ನಿಗಾ ವಹಿಸಿದೆ. ಸಾರ್ವಜನಿಕರ ಮನೆಯಲ್ಲಿ ಇರಿ ಹೊರಗಡೆ ಬರಬೇಡಿ. ನಿಮ್ಮ ಜೀವನವನ್ನು ನೀವು ಉಳಿಸಿಕೊಳ್ಳಿ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಸಂದರ್ಭದ ಸಂತೋಷ್ ಹಿರೆದಿನ್ನಿ, ಕಂದಾಯ ನಿರೀಕ್ಷಕ ಶರಣಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು