1:08 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ 

31/05/2021, 19:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ 

ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ  ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ.

ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್, ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು 12 ಮಂದಿ ಸೋಂಕಿತರು ಮಸ್ಕಿಯ ಕೋವಿಡ್ ಸೆಂಟರ್ ಗೆ ಕಳುಹಿಸಿದ್ದಾರೆ.

ಹಿರೆದಿನ್ನಿ ಕ್ಯಾಂಪನ್ನು ಪೂರ್ತಿ ಸೀಲ್ ಡೌನ್ ಮಾಡಲಾಗಿದೆ. ಯಾರು ಒಳಗಡೆ ಹೋಗುವಂತಿಲ್ಲ ಯಾರು ಹೊರಗಡೆ ಬರುವಂತಿಲ್ಲ. ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಲಿಂಗಪ್ಪ ಹೊಸಗೌಡರ್, ಕಾರ್ಯದರ್ಶಿ ಶರಣಯ್ಯ ಸ್ವಾಮಿ ತೋಳದಿನ್ನಿ ಸೇರಿದಂತೆ ತಾಲೂಕು ಆಡಳಿತ ನಿಗಾ ವಹಿಸಿದೆ. ಸಾರ್ವಜನಿಕರ ಮನೆಯಲ್ಲಿ ಇರಿ ಹೊರಗಡೆ ಬರಬೇಡಿ. ನಿಮ್ಮ ಜೀವನವನ್ನು ನೀವು ಉಳಿಸಿಕೊಳ್ಳಿ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಸಂದರ್ಭದ ಸಂತೋಷ್ ಹಿರೆದಿನ್ನಿ, ಕಂದಾಯ ನಿರೀಕ್ಷಕ ಶರಣಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು