10:34 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Mangaluru | ಬೋಳಾರ: ಮದುವೆಯ ಮುನ್ನ ದಿನ ವಧು ಪರಾರಿ; ಮೆಹಂದಿ ಹಾಕಿಸಿಕೊಳ್ಳುವುದಾಗಿ ತೆರಳಿದಾಕೆ ನಾಪತ್ತೆ

18/04/2025, 00:39

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ವಿವಾಹದ ಮುನ್ನಾ ದಿನ ನಾಪತ್ತೆಯಾದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಬೋಳಾರದ ನಿವಾಸಿಯಾದ ಪಲ್ಲವಿ (22) ಎಂಬಾಕೆ ನಾಪತ್ತೆಯಾದ ಯುವತಿ. ಈಕೆಯ ಒಪ್ಪಿಗೆಯಂತೆ ಎ. 16ರಂದು ವಿವಾಹ ನಿಗದಿಯಾಗಿತ್ತು. ಎ. 15ರಂದು ಮಧ್ಯಾಹ್ನ ಆಕೆ ಮೆಹಂದಿ ಹಾಕಿಕೊಳ್ಳಲು ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ತಾಯಿಯಲ್ಲಿ ತಿಳಿಸಿ ಬೋಳಾರದ ಮನೆಯಿಂದ ಒಬ್ಬಳೇ ಹೋದ್ದಳು. ಆದರೆ ಆಕೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಈ ಕುರಿತು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ. 5 ಅಡಿ ಎತ್ತರ, ಬಿಳಿ ಮೈಬಣ್ಣ ಸಾಧಾರಣ ಶರೀರ, ಕಪ್ಪು ಉದ್ದ ಕೂದಲು ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಮಾತನಾಡುತ್ತಾಳೆ. ಬ್ಲೂ ಜೀನ್ಸ್ ಪ್ಯಾಂಟ್ ಮತ್ತು ಬ್ಲ್ಯಾಕ್ ಟೀ ಶರ್ಟ್ ಧರಿಸಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು